ಬಾಗಲಕೋಟೆ: ಜಿಲ್ಲೆಯ ಐತಿಹಾಸಿಕ ಕೇಂದ್ರ ಹಾಗೂ ಉತ್ತರ ಕರ್ನಾಟಕ ಭಾಗದ ಅಧಿದೇವತೆ ಬಾದಾಮಿ ಬನಶಂಕರಿ ದೇವಿಯ ರಥೋತ್ಸವ ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಜಯ ಘೋಷಗಳ ಮಧ್ಯ ವಿಜೃಂಭಣೆಯಿಂದ ಜರುಗಿತು.
ಬಾಗಲಕೋಟೆ: ಜಿಲ್ಲೆಯ ಐತಿಹಾಸಿಕ ಕೇಂದ್ರ ಹಾಗೂ ಉತ್ತರ ಕರ್ನಾಟಕ ಭಾಗದ ಅಧಿದೇವತೆ ಬಾದಾಮಿ ಬನಶಂಕರಿ ದೇವಿಯ ರಥೋತ್ಸವ ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಜಯ ಘೋಷಗಳ ಮಧ್ಯ ವಿಜೃಂಭಣೆಯಿಂದ ಜರುಗಿತು.