ದಕ್ಷಿಣ ಭಾರತದ ಕುಂಬಮೇಳವೆಂದೇ ಪ್ರಸಿದ್ಧಿಯಾಗಿರುವ ಕೊಪ್ಪಳದ ಗವಿಸಿದ್ದೇಶ್ವರ ರಥೋತ್ಸವ ಅದ್ದೂರಿಯಾಗಿ ನಡೆದಿದೆ. ನಾನಾ ಊರುಗಳಿಂದ ಜಾತ್ರೆಗೆ ಆಗಮಿಸಿದ್ದ ಲಕ್ಷಾಂತರ ಭಕ್ತರು ಅಜ್ಜನ ದರ್ಶನ ಪಡೆದರು.
ದಕ್ಷಿಣ ಭಾರತದ ಕುಂಬಮೇಳವೆಂದೇ ಪ್ರಸಿದ್ಧಿಯಾಗಿರುವ ಕೊಪ್ಪಳದ ಗವಿಸಿದ್ದೇಶ್ವರ ರಥೋತ್ಸವ ಅದ್ದೂರಿಯಾಗಿ ನಡೆದಿದೆ. ನಾನಾ ಊರುಗಳಿಂದ ಜಾತ್ರೆಗೆ ಆಗಮಿಸಿದ್ದ ಲಕ್ಷಾಂತರ ಭಕ್ತರು ಅಜ್ಜನ ದರ್ಶನ ಪಡೆದರು.